ನಾಳೆಯಿಂದ ಒಂದುವಾರ ನಾನು ಬೆಂಗಳೂರು ಮತ್ತು ಮುಂಬೈ ಪ್ರವಾಸ ದಲ್ಲಿರುವೆ. ಈ ದಿನಗಳಲ್ಲಿ ಮಿತ್ರ ಲೇಖಕರು ತಮ್ಮ ಲೇಖನಗಳನ್ನು ಪ್ರಸ್ತುತ ಪಡಿಸುತ್ತಲೇ ಇರುತ್ತಾರೆ. ನಾನು ಹಿಂದಿರುಗಿದ ಮೇಲೆ ಮುಕುಂದೂರು ಸ್ವಾಮಿಗಳ ವಿಚಾರಗಳನ್ನು ಹಂಚಿಕೊಳ್ಳುವೆ. ಸಹಕಾರ ಎಂದಿನಂತಿರಲಿ. ನಾಳೆ ಸಂಜೆ ಐದು ಗಂಟೆಗೆ ಶ್ರೀ ಬಳೆಗೆರೆ ಕೃಷ್ಣ ಶಾಸ್ತ್ರಿಗಳನ್ನು ಅವರ ಬೆಂಗಳೂರು ನಿವಾಸದಲ್ಲಿ ಭೇಟಿಯಾಗುವ ಕಾರ್ಯಕ್ರಮವಿದೆ. ಅವರೊಡ ನೆ ನಡೆದ ಮಾತುಕತೆಯ ಬಗ್ಗೆ ಪಾಲ್ಗೊಂಡಿದ್ದ ಯಾರಾದರೂ ಬರೆಯ ಬಹುದು. ಇಲ್ಲವಾದರೆ ನಾನು ಇನ್ನು ಒಂದು ವಾರದ ನಂತರ ಪ್ರವಾಸದಿಂದ ಹಿಂದಿರುಗಿ ನಂತರ ಬರೆಯುವೆ.
-ಹರಿಹರಪುರಶ್ರೀಧರ್
ಸಂಪಾದಕ, ವೇದಸುಧೆ
ಶ್ರೀ ಬೇಳೆಗೆರೆ ಕೃಷ್ಣ ಶಾಸ್ತ್ರಿಗಳ ಭೇಟಿಯ ವಿವರ:
ಭೇಟಿಯ ಸಮಯ: 8.7.2012 ಭಾನುವಾರ ಸಂಜೆ 5.00 ಗಂಟೆಗೆ ಅವರ ಮನೆಯಲ್ಲಿ.
ವಿಳಾಸ:
ಶ್ರೀ ರವಿಬೆಳಗೆರೆಯವರ ನಿವಾಸ
ಶೃತಿ ಬೇಕರಿ ಹತ್ತಿರ
24ನೇ ಕ್ರಾಸ್
ಕೆ.ಆರ್.ರಸ್ತೆ
ಬೆಂಗಳೂರು
ಸಂಪರ್ಕಿಸಲು ನನ್ನ ಮೊಬೈಲ್ ನಂಬರ್: 9663572406
No comments:
Post a Comment